ಸುದ್ದಿ ಜನಾಂದೋಲನವಾದ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವು ಕನಕಮಜಲಿನ ಮುಗೇರು – ಮಾಣಿಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.6ರಂದು ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗೀತಾ ಅವರು ವಿದ್ಯಾರ್ಥಿ ಗಳಿವೆ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.