ಪುತ್ತೂರು ತಾಲೂಕು ಚಾರ್ವಾಕ ಗ್ರಾಮದ ಕರಂದ್ಲಾಜೆ ಮನೆ ಉಮೇಶ್ರವರ ಪತ್ನಿ, ಬೆಳ್ಳಾರೆ ಜ್ಞಾನಗಂಗಾ ಸ್ಕೂಲ್ನಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕಳೆದ ಒಂದೂವರೆ ವರ್ಷಗಳಿಂದ ರಜೆಯಲ್ಲಿದ್ದ ಶ್ರೀಮತಿ ಉಷಾ ಕರಂದ್ಲಾಜೆಯವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದರು.
ಅವರಿಗೆ ೩೭ ವರ್ಷ ವಯಸ್ಸಾಗಿತ್ತು.
ಮೃತರು ಪತಿ, ಪುತ್ರಿ, ಪುತ್ರ, ಹಾಗೂ ಮನೆಯವರು, ಕುಟುಂಬಸ್ಥರನ್ನು ಅಗಲಿದ್ದಾರೆ.