ಸಂಪಾಜೆ : ಕಾಳಜಿ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ

0

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸಜ್ಜನ ಸಭಾ ಭವನದ ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ಅನಿತಾ ಲಕ್ಷ್ಮಿ, ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಸದಸ್ಯರುಗಳಾದ ಎಸ್. ಕೆ. ಹನೀಫ್, ಅಬೂಸಾಲಿ, ರಹೀಮ್ ಬೀಜದಕಟ್ಟೆ, ರಾಜೇಶ್, ಉನೈಸ್ ಕಾಳಜಿ ಕೇಂದ್ರಕ್ಕೆ ಭೇಟಿ ಅವರೊಂದಿಗೆ ಸಮಾಲೋಚನೆ ನಡೆಸಿದರು.