ನಾಳೆ ದುಗ್ಗಲಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಷರ್ಧೆ ನಾಳೆ(ಆ.18)ನಡೆಯಲಿದೆ.


ಉದ್ಘಟನಾ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದ್ದು, ಬಳಿಕ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ, ವಿದ್ಯಾರ್ಥಿಗಳಿಗೆ,ಪುರುಷರಿಗೆ,ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ.ಸಂಜೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ.