ರಾಧಾ-ಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

0

 

ಇನ್ನರ್ ವ್ಹಿಲ್ ಕ್ಲಬ್ ಸುಳ್ಯ, ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರೋಟರಿ ಸಮುದಾಯ ಭವನದಲ್ಲಿ ಆ.18ರಂದು ಆಯೋಜಿಸಿದ್ದ 6ರಿಂದ 10ವರ್ಷ ವಯೋಮಾನದ *ರಾಧಾ -ಕೃಷ್ಣ ಸ್ಪರ್ಧೆಯಲ್ಲಿ* ಕೆವಿಜಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಸುಳ್ಯದ ಸ್ನಿಗ್ಧ ಮೋಂಟಡ್ಕ (ಸುಪ್ರೀತ್ ಮೋಂಟಡ್ಕ ಹಾಗೂ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಪುತ್ರಿ) ಹಾಗೂ ಜ್ಞಾನಗಂಗಾ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ದವನ್ ದೇವರಗುಂಡ (ಮಂಡೆಕೋಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾಗೇಶ್ ದೇವರಗುಂಡ ಹಾಗೂ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜ್ ನ ಉಪನ್ಯಾಸಕಿ ಶ್ರೀಮತಿ ರೇಷ್ಮಾ ದೇವರಗುಂಡರವರ ಪುತ್ರ) ಪ್ರಥಮ ಸ್ಥಾನಗಳಿಸಿದ್ದಾರೆ.

.