ಸೆ.11: ಕನಕಮಜಲು ಪ್ರಾ.ಕೃ.ಪ.ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

 

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.11ರಂದು ಬೆಳಿಗ್ಗೆ ಜರುಗಲಿದೆ.
ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದು, ಸಭೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿಗಳು, ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು ಸೇರಿದಂತೆ ಸಹಕಾರಿ ಸಂಘದ ಸದಸ್ಯರುಗಳು ಭಾಗವಹಿಸಲಿದ್ದಾರೆ.