ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡಿನಿಂದ ವರದಿಯಾಗಿದೆ.
ಅರಂತೋಡು ಹೊನ್ನಪ್ಪ ಮಡಿವಾಳರವರ ಪುತ್ರ ಕೇಶವ (32 ವ.) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡಿನಿಂದ ವರದಿಯಾಗಿದೆ.
ಅರಂತೋಡು ಹೊನ್ನಪ್ಪ ಮಡಿವಾಳರವರ ಪುತ್ರ ಕೇಶವ (32 ವ.) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.