ಮುರುಳ್ಯ ಶಾಂತಿನಗರ ಶಾಲಾ ವಿದ್ಯಾರ್ಥಿನಿ ಸಹನ್ಯ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

0

 

ಭಾರತ್ ಸ್ಕೌಟ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯಿಂದ ನಡೆದ ಗೀತ ಗಾಯನ ಸ್ಪರ್ಧೆಯಲ್ಲಿ ಪಂಜ ಸ್ಥಳೀಯ ಸಂಸ್ಥೆಯ ಬುಲ್ ಬುಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರ ಶಾಲೆಯ ವಿದ್ಯಾರ್ಥಿನಿ ಸಹನ್ಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಅಲೆಂಗಾರ ಕೂಸಪ್ಪ ಮತ್ತು ವಸಂತಿ ದಂಪತಿಗಳ ಪುತ್ರಿ. ಮುರುಳ್ಯ ಶಾಂತಿನಗರ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ.