ಸಂಪಾಜೆ ಬೈಲು ಇಷ್ಟದೇವತೆ ಮತ್ತು ಮಹಿಷಂದಾಯ ಚಾವಡಿಯಲ್ಲಿ ಸೆ.15ರಂದು ವಿರಾಟ್ ಕೇಸರಿ ಸಂಘದ ವತಿಯಿಂದ ಶ್ರಮದಾನ ನಡೆಯಿತು.
ಈ ಸಂದರ್ಭದಲ್ಲಿ ಶರತ್ ಕಾಸ್ಪಾಡಿ ಹಾಗೂ ಸಂಘದ ಸದಸ್ಯರು ಸಹಕರಿಸಿದರು.
(ಶ್ರಮದಾನದ ಮೊದಲು)
(ಶ್ರಮದಾನದ ನಂತರ)
ಸಂಪಾಜೆ ಬೈಲು ಇಷ್ಟದೇವತೆ ಮತ್ತು ಮಹಿಷಂದಾಯ ಚಾವಡಿಯಲ್ಲಿ ಸೆ.15ರಂದು ವಿರಾಟ್ ಕೇಸರಿ ಸಂಘದ ವತಿಯಿಂದ ಶ್ರಮದಾನ ನಡೆಯಿತು.
ಈ ಸಂದರ್ಭದಲ್ಲಿ ಶರತ್ ಕಾಸ್ಪಾಡಿ ಹಾಗೂ ಸಂಘದ ಸದಸ್ಯರು ಸಹಕರಿಸಿದರು.
(ಶ್ರಮದಾನದ ಮೊದಲು)
(ಶ್ರಮದಾನದ ನಂತರ)