ಮಂಗಳೂರಿನಲ್ಲಿ ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಮುರುಳ್ಯದ ಡಾ। ಎಂ.ಎಲ್.ಶ್ರೀಧರ್ ರವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮಂಗಳೂರಿನಲ್ಲಿ ಮೃತರಾದರು.
ಅವರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗೈನಾಕಾಲಜಿಸ್ಟ್ ಡಾ। ಕಲ್ಪನಾ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಮುರುಳ್ಯದ ಡಾ। ಎಂ.ಎಲ್.ಶ್ರೀಧರ್ ರವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮಂಗಳೂರಿನಲ್ಲಿ ಮೃತರಾದರು.
ಅವರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗೈನಾಕಾಲಜಿಸ್ಟ್ ಡಾ। ಕಲ್ಪನಾ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.