ಅಜ್ಜಾವರ ಗ್ರಾಮದ ಕರಿಯ ಮೂಲೆ ಎಂಬಲ್ಲಿ ಬಾಲಕೃಷ್ಣ ಎಂಬವರ ಮಗ ಸತೀಶ (25) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ಅಜ್ಜಾವರ ಗ್ರಾಮದ ಕರಿಯ ಮೂಲೆ ಎಂಬಲ್ಲಿ ಬಾಲಕೃಷ್ಣ ಎಂಬವರ ಮಗ ಸತೀಶ (25) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.