ಕುಟುಂಬದವರಿಗೆ ಸಾಂತ್ವಾನ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಪ್ರಮೋದ್ ಮುತಾಲಿಕ್ ರವರು ಸೆ.19 ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಪ್ರವೀಣ್ ನೆಟ್ಟಾರು ಸಮಾಧಿಗೆ ಕೇಸರಿ ಶಾಲು ಹಾಕಿ ನಮನ ಸಲ್ಲಿಸಿದರು.
ಕುಟುಂಬದವರಿಗೆ ಸಾಂತ್ವಾನ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಪ್ರಮೋದ್ ಮುತಾಲಿಕ್ ರವರು ಸೆ.19 ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಪ್ರವೀಣ್ ನೆಟ್ಟಾರು ಸಮಾಧಿಗೆ ಕೇಸರಿ ಶಾಲು ಹಾಕಿ ನಮನ ಸಲ್ಲಿಸಿದರು.