ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಭಕ್ತಾದಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಸಂತ ನಡುಬೈಲು ಪ್ರಾರ್ಥನೆ ನೆರವೇರಿಸಿದರು. ವಿವಿಧ ಸಮಿತಿಗಳ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು.
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಭಕ್ತಾದಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಸಂತ ನಡುಬೈಲು ಪ್ರಾರ್ಥನೆ ನೆರವೇರಿಸಿದರು. ವಿವಿಧ ಸಮಿತಿಗಳ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು.