ಉಜಿರೆಯಲ್ಲಿ ಫೆ 3ರಿಂದ 5ರವರೆಗೆ ನಡೆದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ವೈದ್ಯಕೀಯ ಸೇವೆಗಾಗಿ ಡಾ.ಕೆ.ವಿ.ಚಿದಾನಂದ ಮತ್ತು ಸಾಂಸ್ಕೃತಿಕ ಚಟುವಟಿಕೆಗಾಗಿ ಸುಳ್ಯದ ರಂಗಮನೆಯ ರೂವಾರಿ ಜೀವನರಾಮ್ ಸುಳ್ಯ ಹಾಗೂ ಗೀತಾ ಮೋಂಟಡ್ಕ ಸುಳ್ಯ ರವರನ್ನು ಸನ್ಮಾನಿಸಲಾಯಿತು.
ಸಮಾರೋಪದಲ್ಲಿ ಕರ್ನಾಟಕ ಬ್ಯಾಂಕ್ ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ..ಎಸ್. ಸಾಧಕರನ್ನು ಸನ್ಮಾನಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಮ್ಮೇಳನಾಧ್ಯಕ್ಷೆ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Home Uncategorized ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಡಾ.ಕೆ.ವಿ.ಚಿದಾನಂದ, ರಂಗಮನೆ ಹಾಗೂ ಗೀತಾ ಮೋಂಟಡ್ಕರಿಗೆ ಸನ್ಮಾನ