ಐವರ್ನಾಡು : ಶ್ರೀ ವಿಷ್ಣು ಸ್ವಸಹಾಯ ಸಂಘ ಉದ್ಘಾಟನೆ

0

ಬೆಳ್ಳಾರೆ ವಲಯದ ಐವರ್ನಾಡು ಒಕ್ಕೂಟದಲ್ಲಿ ಶ್ರೀ ವಿಷ್ಣು ಸ್ವಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು .
ಈ ಸಂದರ್ಭದಲ್ಲಿ ಯೋಜನೆ ಕಾರ್ಯಕ್ರಮದ ಮಾಹಿತಿಯನ್ನು ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣರವರು ಮಾಹಿತಿಯನ್ನು ನೀಡಿದರು. ಸೇವಾ ಪ್ರತಿನಿಧಿ ಶ್ರೀಮತಿ ವನಿತ, ಪ್ರಬಂಧಕರಾಗಿ ಶ್ರೀಮತಿ ಸುಂದರಿ, ಸಂಯೋಜಕರಾಗಿ ಸುನಿತಾ ಮತ್ತು ಕೋಶಾಧಿಕಾರಿಯಾಗಿ ಬೇಬಿ ಇವರನ್ನು ಆಯ್ಕೆ ಮಾಡಲಾಯಿತು.