ಎಲಿಮಲೆ ಜ್ಞಾನ ದೀಪ ಶಾಲೆಯಲ್ಲಿ ಲಂಚ ಭ್ರಷ್ಟಾಚಾರ ವಿರುದ್ಧದ ಪ್ರತಜ್ಞೆ ಸ್ವೀಕಾರ

0

ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಲಂಚ ಭ್ರಷ್ಟಾಚಾರ ವಿರುದ್ಧದ ಪ್ರತಿಜ್ಞೆ ಸ್ವೀಕಾರ ಮತ್ತು ಫಲಕ ಅಳವಡಿಕೆ ಇಂದು ನಡೆಯಿತು.
ಶಾಲಾ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು ಪ್ರತಿಜ್ಞೆ ಬೋಧಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.