ಜೂ.29: ಸುಳ್ಯ ಶಿವಳ್ಳಿ ಸಂಪನ್ನ ವತಿಯಿಂದ ರಾಘವೇಂದ್ರ ಮಠದಲ್ಲಿ ತಪ್ತ ಮುದ್ರಾಧಾರಣೆ

0

ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ವತಿಯಿಂದ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀಶ್ರೀಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣಾ ಕಾರ್ಯಕ್ರಮ ಜೂ.29 ರಂದು ಸುಳ್ಯ ಶ್ರೀ ಗುರುರಾಘವೇಂದ್ರ ಮಠದಲ್ಲಿ ನಡೆಯಲಿರುವುದು. ಅಪರಾಹ್ನ ಗಂಟೆ 3.30 ರಿಂದ ಕಾರ್ಯಕ್ರಮ ಆರಂಭವಾಗಲಿರುವುದು ಎಂದು ಸಂಘದ ಅಧ್ಯಕ್ಷರು ತಿಳಿಸಿರುತ್ತಾರೆ.