ಶ್ರೀಮತಿ ಪದ್ಮಾವತಿ ಬುಡ್ಲೆಗುತ್ತು ಹೃದಯಾಘಾತದಿಂದ ನಿಧನ

0

ಕನಕಮಜಲು ಗ್ರಾಮದ ಬುಡ್ಲೆಗುತ್ತು ದಿ. ಬೆಳ್ಯಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಪದ್ಮಾವತಿ ಅವರು ಹೃದಯಾಘಾತದಿಂದಾಗಿ ಜು.16ರಂದು ಅಪರಾಹ್ನ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.


ಮೃತರು ಪುತ್ರಿ ಶ್ರೀಮತಿ ಸಂಧ್ಯಾ, ಪುತ್ರರಾದ ತೇಜ್ ಪ್ರಕಾಶ್ ಬುಡ್ಲೆಗುತ್ತು, ರವಿಪ್ರಕಾಶ್ ಬುಡ್ಲೆಗುತ್ತು, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.