ಸುಬ್ರಹ್ಮಣ್ಯ : ಯಾದವ ಸಭಾ ಪ್ರಾದೇಶಿಕ ಸಮಿತಿ ಇದರ ವಾರ್ಷಿಕ ಮಹಾಸಭೆ

0


ಯಾದವ ಸಭಾ ಪ್ರಾದೇಶಿಕ ಸಮಿತಿ ಸುಬ್ರಹ್ಮಣ್ಯ ಇದರ ವಾರ್ಷಿಕ ಮಹಾಸಭೆಯು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪ್ರಾದೇಶಿಕ ಸಮಿತಿ ಅಧ್ಯಕ್ಷ ನಾರಾಯಣ ಮಣಿಯಣಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪರೆ, ತಾಲೂಕು ಸಮಿತಿ ಜೊತೆ ಕಾರ್ಯದರ್ಶಿ ಅಚ್ಚುತ ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹರ್ಷಿತಾ ಸ್ವಾಗತಿಸಿ ವರದಿ ವಾಚನಗೈದರು. ನಾರಾಯಣ ಬೀದಿಗುಡ್ಡೆ ಎಲ್ಲರನ್ನು ಸ್ವಾಗತಿಸಿದರು.