ಚೆಂಬು ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

0


ಚೆಂಬು ಗ್ರಾಮ ಪಂಚಾಯತ್ ನಲ್ಲಿ ವಿರಾಜಪೇಟೆ ಶಾಸಕರಾದ ಎ. ಎಸ್. ಪೊನ್ನಣ್ಣ ರವರಿಂದ ಜನಸ್ಪಂದನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಡಿಕೇರಿ ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ಕಿರಣ್ ಬೋರಯ್ಯ, ಉಪ ತಹಶೀಲ್ದಾರ್ ವೆಂಕಟಾಚಲ, ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಕುಸುಮ ಯೋಗೇಶ್ವರ್, ಅರಣ್ಯ ಸಂರಕ್ಷಣಾಧಿಕಾರಿ ಮಧುಸೂದನ್, ಮೆಸ್ಕಾಂ ಜೆ. ಇ. ಅನಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡ ಗೌಡ್ರು,

ಪಂಚಾಯತ್ ಅಭಿವೃಧಿ ಅಧಿಕಾರಿ ಮಹಾದೇವ ಪ್ರಭು, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.