ಜಾಗೃತಿ ಸುಳ್ಯ ವಿದ್ಯಾರ್ಥಿ ತಂಡದ ವತಿಯಿಂದ ಬೊಳುಬೈಲು ಪ್ರಯಾಣಿಕರ ತಂಗುದಾಣ ಸ್ವಚ್ಛತೆ

0

ಜಾಲ್ಸೂರು ಗ್ರಾಮದ ಬೊಳುಬೈಲು ಪ್ರಯಾಣಿಕರ ತಂಗುದಾಣವನ್ನು ಜು.29 ರಂದು ಜಾಗೃತಿ ಸುಳ್ಯ ತಂಡದ ಸದಸ್ಯರು ಕಸಕಡ್ಡಿಗಳನ್ನು ತೆರವು ಗೊಳಿಸುವ ಮೂಲಕ ಸ್ವಚ್ಚಗೊಳಿಸಿದರು.


ಜಾಗೃತಿ ತಂಡವು ಇಂತಹ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ
ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿದೆ.