ಸೌಜನ್ಯ ಕೊಲೆಗೆ ನ್ಯಾಯ ಕೇಳಿ ಸುಳ್ಯ ನಗರದ ಜ್ಯೋತಿ,ರಥಬೀದಿ,ಶ್ರೀರಾಮ ಭಜನಾ ಮಂದಿರಗಳಲ್ಲಿ ಬ್ಯಾನರ್ ಅಳವಡಿಕೆ

0

ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಎಂಬ ಹೆಸರಿನಲ್ಲಿ ಪ್ಲಕ್ಸ್ ಪ್ರತ್ಯಕ್ಷ

ಸೌಜನ್ಯ ಕೊಲೆಗೆ ನ್ಯಾಯ ಕೇಳಿ ಸುಳ್ಯ ನಗರದ ಜ್ಯೋತಿ,ರಥಬೀದಿ,ಶ್ರೀರಾಮ ಭಜನಾ ಮಂದಿರ ಬ್ಯಾನರ್ ಅಳವಡಿಕೆ ನಡೆದಿರುವ ವಿಚಾರ ವರದಿಯಾಗಿದೆ.

ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಎಂಬ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಕೊಲೆ ನಡೆದು 11 ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಯಾವಾಗ ಎಂಬಿತ್ಯಾದಿ ಬರಹಗಳನ್ನು ಬ್ಯಾನರ್ ಬರೆಯಲಾಗಿದೆ.