ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರ ಆಡಳಿತ ಕಚೇರಿಯಲ್ಲಿ ಡಾ. ಕುರುಂಜಿ ವೆಂಕಟ್ರಮಣಗೌಡರ ಹತ್ತನೇ ಪುಣ್ಯ ಸ್ಮರಣೆ

0


ಆಧುನಿಕ ಸುಳ್ಯದ ಅಮರಶಿಲ್ಪಿ ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣಗೌಡರ ಹತ್ತನೇ ವ?ದ ಪುಣ್ಯ ಸ್ಮರಣೆ ಕಾರ್ಯಕ್ರಮವು ಡಾ. ರೇಣುಕಾ ಪ್ರಸಾದ್ ಕೆ.ವಿ ಅವರ ಆಡಳಿತ ಕಚೇರಿಯಲ್ಲಿ ನಡೆಯಿತು.
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪು? ನಮನ ಸಲ್ಲಿಸಿ ಪೂಜ್ಯರ ಸ್ಮರಣೆ ಮಾಡಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ, ಲೆಕ್ಕಪತ್ರ ಅಧಿಕ್ಷಕರಾದ ಪದ್ಮನಾಭ ಕಾನಾವುಜಾಲು, ಸಿಬ್ಬಂದಿಗಳಾದ ಅರುಣ್ ಕುಮಾರ್ ಕುರುಂಜಿ, ಕಮಲಾಕ್ಷ ನಂಗಾರು, ಸ್ವಸ್ತಿಕ್ ಸುತ್ತುಕೋಟೆ, ಸುರೇಶ್ ಕುದ್ಪಾಜೆ ಉಪಸ್ಥಿತರಿದ್ದರು.