ಮುರುಳ್ಯ – ಎಣ್ಮೂರು ಸೊಸೈಟಿಗೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

0

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಂತಿಕಲ್ಲುಗೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ.
ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ರೈ ಎಣ್ಮೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀಮತಿ ನಳಿನಿ ಎಸ್ . ರೈ ಊರುಸಾಗು, ಶ್ರೀಮತಿ ಶೋಭ ಆರ್. ರೈ, ಸಿಬ್ಬಂದಿಗಳಾದ ಆಶಾಕಿರಣ ರೈ, ಹರ್ಷಿತ ಆನಂದ ಅಲೆಕ್ಕಾಡಿ ಉಪಸ್ಥಿತರಿದ್ದರು.