ಸುಳ್ಯ ಸಹಾಯಕ ಕೃಷಿ ನಿರ್ದೇಶಕರಾಗಿ ಯಶಸ್ ಮಂಜುನಾಥ್ ರಿಗೆ ಪ್ರಭಾರ

0

ಸುಳ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾಗಿ ಯಶಸ್ ಮಂಜುನಾಥ್ ಅಧಿಕಾರ ವಹಿಸಿಕೊಂಡಿದ್ದಾರೆ.

ಸುಳ್ಯ ಸಹಾಯಕ ಕೃ಼ಷಿ ನಿರ್ದೇಶಕರಾಗಿದ್ದ ನಾಗರಾಜ್ ರವರು ಹಾವೇರಿಯ ಕಾಗಿನೆಲೆಗೆ ವರ್ಗಾವಣೆ ಗೊಂಡಿರುವುದರಿಂದ ತೆರವಾದ ಸ್ಥಾನಕ್ಕೆ ಯಶಸ್ ಮಂಜುನಾಥ್ ಬಂದಿದ್ದಾರೆ.

ಯಶಸ್ ರವರು ಪುತ್ತೂರು ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಪ್ರಭಾರದಲ್ಲಿದ್ದು, ಇದೀಗ ಸುಳ್ಯದ ಜವಾಬ್ದಾರಿ ಯನ್ನು ವಹಿಸಿದ್ದಾರೆ. ಇದರ ಜತೆಗೆ ಸುಳ್ಯ ಕೃಷಿ ಅಧಿಕಾರಿ, ತಾಂತ್ರಿಕ ಅಧಿಕಾರಿಯೂ ಇವರೇ ಆಗಿದ್ದಾರೆ.