ಕೆವಿಜಿ ಕಾನೂನು ಕಾಲೇಜಿನಲ್ಲಿ ದಿ. ಜಾನಕಿ ವೆಂಕಟ್ರಮಣ ಗೌಡ ಅವರ 11ನೇ ಪುಣ್ಯ ಸ್ಮರಣೆ

0


ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸುಳ್ಯದ ಅಮರಶಿಲ್ಪಿ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ದಿ.ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡ ಅವರ 11ನೇ ಪುಣ್ಯ ಸ್ಮರಣೆ ಅಂಗವಾಗಿ ನುಡಿನಮನ ಕಾರ್ಯಕ್ರಮ ನಡೆಯಿತು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾoಶುಪಾಲ ಉದಯಕೃಷ್ಣ ಬಿ. ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್ ಎಸ್, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.