ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ಚಂದ್ರಯಾನ- 3 ಯಶಸ್ಸಿಗೆ ಪ್ರಾರ್ಥನೆ

0

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ
ಚಂದ್ರಯಾನ –3 ರ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ದೈವಸ್ಥಾನದ ಆಡಳಿತ ಧರ್ಮದರ್ಶಿ ಮಂಡಳಿಯ ಸದಸ್ಯ ಸೋಮನಾಥ ಪೂಜಾರಿ, ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ರವರು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.