ಮುರುಳ್ಯ ಗ್ರಾಮ ಪಂಚಾಯತ್ ಜಮಾಬಂಧಿ

0

ಮುರುಳ್ಯ ಗ್ರಾ.ಪಂ.ನಲ್ಲಿ 2022-23 ನೇ ಸಾಲಿನ ಜಮಾಬಂಧಿ ಆ. 24ರಂದು ನಡೆಯಿತು.

ಸುಳ್ಯ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ವಿಜೇತ್ ಎಸ್. ಜಮಾಬಂಧಿ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ, ಉಪಾಧ್ಯಕ್ಷೆ ಕು. ಜಾನಕಿ ಶಾಂತಿನಗರ, ಅಭಿವೃದ್ಧಿ ಅಧಿಕಾರಿ ಹೂವಪ್ಪ ಗೌಡ ಬಿ,

ಕಾರ್ಯದರ್ಶಿ ಸೀತಾರಾಮ ಸಂಪ್ಯಾಡಿ, ಸದಸ್ಯರಾದ ಮೋನಪ್ಪ ಗೌಡ ಅಲೇಕಿ, ಸುಂದರ ಗೌಡ ಶೇರ, ಕರುಣಾಕರ ಹುದೇರಿ, ಶ್ರೀಮತಿ ಪುಷ್ಪಾವತಿ ಡಿ, ಕುಕ್ಕಟ್ಟೆ, ಶ್ರೀಮತಿ ಶೀಲಾವತಿ ಗೋಳ್ತಿಲ, ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.