ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ ಓಣಂ ಆಚರಣೆ

0

ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಹಬ್ಬವನ್ನು “ಪೂಕಳಂ” ರಚಿಸಿ ದೀಪ ಬೆಳಗಿಸುವ ಮೂಲಕ ಆ.29ರಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ನಿರ್ದೇಶಕರಾದ ರಾಧಾಕೃಷ್ಣ ಕೆ. ಆರ್. ಶ್ರೀ ಕಟೀಲ್,

ಮಾವಿನಕಟ್ಟೆ ದೀಪ ಬೆಳಗಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕೃಷ್ಣಯ್ಯ ಮೂಲೆ ತೋಟ, ಮಹಾವೀರ ಜೈನ್, ಶಾಲಾ ಮುಖ್ಯೋಪಾಧ್ಯಾಯರಾದ ಗದಾಧರ ಬಾಳುಗೋಡು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.