ಶಿಕ್ಷಕರ ದಿನಾಚರಣೆಯ ವಿಶೇಷ

0

ಕ.ಸಾ‌.ಪ.ವತಿಯಿಂದ ಸಾಹಿತಿ ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸುಳ್ಯ ತಾಲೂಕಿನ ಹಿರಿಯ ಸಾಹಿತಿ ಶಿಕ್ಷಕರಾದಂತಹ ಕವಿ ಸುಬ್ರಾಯ ಚೊಕ್ಕಾಡಿ ಹಾಗೂ ಹಿರಿಯ ಲೇಖಕ ಶಿಕ್ಷಕ ಲಕ್ಷ್ಮೀಶ ಚೊಕ್ಕಾಡಿ ಇವರಿಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರ ಸ್ವಗೃಹದಲ್ಲಿ ಸೆಪ್ಟೆಂಬರ್ 5ರಂದು ಪೂರ್ವಾಹ್ನ 8ಗಂಟೆಗೆ ಸನ್ಮಾನಿಸಲಾಗುವುದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಹಾಗೂ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಹಾಗೂ ಚಂದ್ರಮತಿ ಕೆ. ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ