ಬಿಜೆಪಿ ಸುಳ್ಯ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ

0

ಮತದಾರ ಚೇತನಾ ಅಭಿಯಾನ ಕಾರ್ಯಾಗಾರ

ಬಿಜೆಪಿ ಸುಳ್ಯ ಮಂಡಲ, ಕಾರ್ಯನಿರ್ವಹಣಾ ತಂಡದ ಸಭೆ ಹಾಗೂ ಮತದಾರ ಚೇತನಾ ಅಭಿಯಾನ ಕಾರ್ಯಾಗಾರ ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಿತು.

ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಪ್ರ.ಕಾರ್ಯಧರ್ಶಿ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಪ್ರಮುಖರಾದ ದೇವದಾಸ್ ಶೆಟ್ಟಿ ಬಂಟ್ವಾಳ, ಕೃಷ್ಣ ಶೆಟ್ಟಿ ಕಡಬ ಮೊದಲಾದವರಿದ್ದರು. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು.