ಧರ್ಮಸ್ಥಳ ಯೋಜನೆಯ ವತಿಯಿಂದ ಅನಾರೋಗ್ಯ ಪೀಡಿತ ವ್ಯಕ್ತಿಗೆ ಗಾಲಿ ಕುರ್ಚಿ ವಿತರಣೆ

0

ಸುಳ್ಯ ಕೇರ್ಪಳ ನಿವಾಸಿ ರವಿ ಎಂಬವರು ಮರದಿಂದ ಬಿದ್ದು ಅನಾರೋಗ್ಯಕ್ಕೆ ತುತ್ತಾಗಿದ್ದು ನಡೆದಾಡಲು ಕಷ್ಟ ಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಗಾಲಿ ಕುರ್ಚಿ ವಿತರಿಸಲಾಯಿತು.
ಸುಳ್ಯ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆದ ಜಿಲ್ಲಾ ‌ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಪೂರ್ವ ಭಾವಿ ಸಭೆಯಲ್ಲಿ ವಿತರಣೆ ಮಾಡಲಾಯಿತು.