ರೋಟರಿ ಶಾಲೆಯ ವಿದ್ಯಾರ್ಥಿನಿ ಪ್ರಣಮ್ಯ ಆಳ್ವ ರಾಜ್ಯ ಮಟ್ಟಕ್ಕೆ ಆಯ್ಕೆ

0

2023-24ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕೊಡಿಯಾಲ್‌ಬೈಲು, ಮಂಗಳೂರು ದ.ಕ ಹಾಗೂ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಬೆಂಗಳೂರು ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ವಿದ್ಯಾಸಂಸ್ಥೆಯ 10 ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯ ಎನ್.ಆಳ್ವ ಪ್ರಥಮ ಸ್ಥಾನ ಪಡೆದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ವಿಜ್ಞಾನ ಶಿಕ್ಷಕಿ ಉಷಾ ಕೆ. ಮಾರ್ಗದರ್ಶನ ನೀಡಿರುತ್ತಾರೆ.

ಇವರು ಬಂದಡ್ಕ ನಿಶಾಂತ್ ಆಳ್ವ ಹಾಗು ಸುಪರ್ಣ ಎನ್. ಆಳ್ವ ಅವರ ಪುತ್ರಿ