ಸುಳ್ಯ ತಾಲೂಕು ಆಡಳಿತ – ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0

ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯನ್ನು ಸೆ.15 ರಂದು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಸುಳ್ಯ ತಹಶೀಲ್ದಾರ್ ಮಂಜುನಾಥ, ತಾ.ಪಂ. ಮ್ಯಾನೇಜರ್ ಹರೀಶ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ಸಮಾಜಕಲ್ಯಾಣ ಅಧಿಕಾರಿ ಧನಂಜಯ ಎನ್.ಎಸ್, ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಮತ್ತು ಶಿಕ್ಷಕ ವೃಂದ ಜೂನಿಯರ್‌ ಕಾಲೇಜು ಸುಳ್ಯ,
ಇಲಾಖಾ ಅಧಿಕಾರಿಗಳು ಮತ್ತುಸಿಬ್ಬಂದಿ ವರ್ಗ ಸುಳ್ಯ ತಾಲೂಕು, ಪ.ಜಾತಿ/ಪ.ಪಂಗಡದ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುಳ್ಯ ತಾಲೂಕು ಆಡಳಿತ – ಸಮಾಜಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯನ್ನು ಸೆ.15 ರಂದು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಸುಳ್ಯ ತಹಶೀಲ್ದಾರ್ ಮಂಜುನಾಥ, ತಾ.ಪಂ. ಮ್ಯಾನೇಜರ್ ಹರೀಶ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ಸಮಾಜಕಲ್ಯಾಣ ಅಧಿಕಾರಿ ಧನಂಜಯ ಎನ್.ಎಸ್, ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಮತ್ತು ಶಿಕ್ಷಕ ವೃಂದ ಜೂನಿಯರ್‌ ಕಾಲೇಜು ಸುಳ್ಯ, ಇಲಾಖಾ ಅಧಿಕಾರಿಗಳು ಮತ್ತುಸಿಬ್ಬಂದಿ ವರ್ಗ ಸುಳ್ಯ ತಾಲೂಕು, ಪ.ಜಾತಿ/ಪ.ಪಂಗಡದ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.