ಪೈಚಾರಿನ ಆರ್ತಾಜೆ ಬಳಿ ರಿಕ್ಷಾ ಮತ್ತು ಬಸ್ ಡಿಕ್ಕಿ, ಮೂವರಿಗೆ ಗಾಯ

0


ಸುಳ್ಯದ ಪೈಚಾರು ಬಳಿ ಆರ್ತಾಜೆ ಎಂಬಲ್ಲಿ ರಿಕ್ಷಾ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪರಸ್ಪರ ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಇಂದು ಸಂಜೆ ಸಂಭವಿಸಿದೆ.


ಗಾಯಾಳುಗಳನ್ನು ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.