ಗಾಣಿಗ ಸಮ್ಮಿಲನ‌ಕ್ಕೆ ಆಗಮಿಸಿದ ಪೂರ್ಣಾನಂದ ಪುರಿ ಮಹಾಸ್ವಾಮೀಜಿ

0

ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಗಾಣಿಗ ಸಮ್ಮಿಲನ ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೂರ್ಣಾನಂದ ಪುರಿ ಮಹಾಸ್ವಾಮೀಜಿಯವರನ್ನು ಬೂಡು ಭಗವತಿ ದ್ವಾರದ ಬಳಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಯಿತು.
ಸಮಾಜ ಬಾಂಧವರು ಉಪಸ್ಥಿತರಿದ್ದರು.