ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ,ಸ್ವಚ್ಛತಾ ಕಾರ್ಯಕ್ರಮ

0

ಮಧುಮೇಹದ ಬಗ್ಗೆ ಮಾಹಿತಿ,ನೇರ ಸಂವಾದ ಕಾರ್ಯಕ್ರಮ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿಜಯಂತಿ ಆಚರಣೆ ,ಸ್ವಚ್ಛತಾ ಕಾರ್ಯಕ್ರಮ ಮತ್ತು ಮಧುಮೇಹದ ಬಗ್ಗೆ ಮಾಹಿತಿ,ನೇರ ಸಂವಾದ ಕಾರ್ಯಕ್ರಮವು ಅ.02 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾವನ ಜೋಗಿಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಉಪಾಧ್ಯಕ್ಷ ರಮೇಶ್ ರೈ ಅತಿಥಿಗಳಾಗಿದ್ದರು.
ವಿದ್ಯಾಭೋದಿನಿ ಹಿರಿಯ ಪ್ರಾಥಮಿಕ ಶಾಲೆಯ ವಿಶ್ರಾಂತ ಮುಖ್ಯೋಪಾಧ್ಯಾಯರಾದ ಆರ್.ಕೆ.ಭಾಸ್ಕರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಮಧುಮೇಹದ ಬಗ್ಗೆ ಡಾ.ಕಿಶನ್ ರಾವ್ ಬಾಳಿಲರವರು ಮಾಹಿತಿ ಹಾಗು ನೇರ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಹೂವಪ್ಪ ಗೌಡ,ಗ್ರಾಮ ಪಂಚಾಯತ್ ಸದಸ್ಯರು,ಕಾರ್ಯದರ್ಶಿ ಜಯಶೀಲ ರೈ,ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.