ರಾಜ್ಯ ಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆ ಕುಶಿತ್ ಮಲ್ಲಾರಗೆ ದ್ವಿತೀಯ ಸ್ಥಾನ

0


ಶ್ರೀ ಕ್ಷೇತ್ರ ಧರ್ಮಸ್ಥಳ ಯೋಗ ಮತ್ತು
ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ
ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆಯಲ್ಲಿ
ಕುಶಿತ್ ಮಲ್ಲಾರ 5ನೇ ತರಗತಿ
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯಇಲ್ಲಿಯ ವಿದ್ಯಾರ್ಥಿ. ದ್ವಿತೀಯ ಸ್ಥಾನ ಪಡೆದಿರುತ್ತಾನೆ .ಈತ ಶ್ರೀ ಲಿಂಗಪ್ಪ ಮಲ್ಲಾರ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರ.ಈತನಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ತರಬೇತಿ ನೀಡಿರುತ್ತಾರೆ