ಬೆಳ್ಳಾರೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕದೀರು ಕಟ್ಟುವ ಕಾರ್ಯಕ್ರಮ

0

ಅಜಪಿಲ‌ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕದೀರು ಕಟ್ಟುವ ಕಾರ್ಯಕ್ರಮ ಅ. 15ರಂದು ನಡೆಯಿತು. ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಆನಂದ ರೈ ಪುಡ್ಕಜೆ, ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಚಿಮುಳ್ಳು, ಕಾರ್ಯಡರ್ಶಿ ಆನಂದ ಉಮಿಕ್ಕಳ, ಕೋಶಾಧಿಕಾರಿ ಆನಂದ ಗೌಡ ಪಡ್ಪು, ಪೂರ್ವಾಧ್ಯಕ್ಷರಾದ ಚಂದ್ರ ಶೇಖರ ಪನ್ನೆ, ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.