ಪೆರುವಾಜೆ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಚಂಡಿಕಾಹೋಮ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪೆರುವಾಜೆ ಗ್ರಾಮದ ಹವ್ಯಕ ಬಾಂಧವರಿಂದ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಕಾಯಾರ ಶಾಂತಕುಮಾರ ಭಟ್ಟರ ನೇತೃತ್ವದಲ್ಲಿ ಚಂಡಿಕಾಹೋಮವು ಅ.17 ರಂದು ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ,ಸಮಿತಿ ಸದಸ್ಯರು,ಹವ್ಯಕ ಬಾಂಧವರು ಭಕ್ತಾದಿಗಳು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.