ಎಡಮಂಗಲ: ಸಿಡಿಲು ಬಡಿದು ಮನೆಗೆ ಹಾನಿ

0

ಎಡಮಂಗಲ ಗ್ರಾಮದ ಶೀನಪ್ಪ ದೇವಸ್ಯ ಎಂಬವರ ಮನೆಗೆ ಅ. 17ರಂದು‌ ಸಂಜೆ ಸಿಡಿಲು ಬಡಿದು ಹಾನಿಯುಂಟಾಗಿದೆ.
ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದುದರಿಂದ ಮನುಷ್ಯರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮನೆಯ ಗೋಡೆ, ಬಾಗಿಲು, ಸ್ವಿಚ್ ಬೋರ್ಡಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ.