ಐವರ್ನಾಡು : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ಹಸ್ತಾಂತರ

0

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರರವರ ತಾಯಿ ಸೀತಮ್ಮ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ನೀಡಲಾದ ವಾಟರ್ ಬೆಡ್ ನ್ನು ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣರವರು ಫಲಾನುಭವಿಗೆ ವಿತರಿಸಿದರು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷ ರಾಮಚಂದ್ರ, ಹಾಗೂ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಯಶೋಧರವರು ಉಪಸ್ಥಿತರಿದ್ದರು.