ಸುಳ್ಯ ಸುದ್ದಿ ಬಿಡುಗಡೆ ಕಚೇರಿಯಲ್ಲಿ ಆಯುಧ ಪೂಜೆ

0

ಸುಳ್ಯ‌ ಸುದ್ದಿ ಬಿಡುಗಡೆ ಕಚೇರಿಯಲ್ಲಿ ಆಯುಧ ಪೂಜೆಯು ಅ.23 ರಂದು‌ ನಡೆಯಿತು.
ಪುರೋಹಿತ ನಟರಾಜ ಶರ್ಮರ ಪೌರೋಹಿತ್ಯದಲ್ಲಿ ಪೂಜಾ ವಿಧಿಗಳು ನಡೆದವು.

ಸುದ್ದಿ‌ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ, ಕಚೇರಿ‌ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಮಾಹಿತಿ ವಿಭಾಗ ಮುಖ್ಯಸ್ಥರಾದ ಕೃಷ್ಣ ಬೆಟ್ಟ, ಚಾನೆಲ್ ಮುಖ್ಯಸ್ಥರಾದ ದುರ್ಗಾಕುಮಾರ್ ನಾಯರ್ ಕೆರೆ, ಕಂಪ್ಯೂಟರ್ ವಿಭಾಗ ಮುಖ್ಯಸ್ಥರಾದ ಶ್ರೀಧರ ‌ಕಜೆಗದ್ದೆ, ಜಾಹಿರಾತು ವಿಭಾಗ ಮುಖ್ಯಸ್ಥರಾದ ರಮೇಶ್ ‌ನೀರಬಿದಿರೆ, ಪ್ರಸರಣಾಧಿಕಾರಿ ಗಣೇಶ್ ಕುಕ್ಕುದಡಿ ಹಾಗೂ ಸಿಬ್ಬಂದಿಗಳು‌ ಉಪಸ್ಥಿತರಿದ್ದರು.

ಆಯುಧ ಪೂಜೆಯೊಂದಿಗೆ, ಶಿವಪ್ರಸಾದ್ ಆಲೆಟ್ಟಿ, ದಯಾನಂದ ಕೊರತ್ತೋಡಿ ಯವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮವು ನಡೆಯಿತು.