ಗೌರಿತಾ ಕೆ.ಜಿ ಗೆ ಕರುನಾಡ ಕಣ್ಮಣಿ ರಾಜ್ಯ ಪ್ರಶಸ್ತಿ ಪ್ರದಾನ

0

ಯೋಗ ಪಟು ಗೌರಿತಾಳಿಗೆ ಕರುನಾಡ ಕಣ್ಮಣಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನ. 5 ರಂದು ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆಯಿತು.
ಅಕ್ಷರ ದೀಪ ಫೌಂಡೇಶನ್,
ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ- ಬೆಳಗಾವಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಇವರ ಸಹಯೋಗದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಯಲ್ಲಿ ಶ್ರೀ ಶ್ರೀ ಮ. ನಿ. ಪ್ರ. ಮಲ್ಲಿಕಾರ್ಜುನ ಸ್ವಾಮಿಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಗಣ್ಯರು ವೇದಿಕೆಯಲ್ಲಿದ್ದರು. ಬಾಲ ಪ್ರತಿಭೆ ಗೌರಿತಾ ಕುಮಾರ ಸ್ವಾಮಿ ವಿದ್ಯಾಲಯದ ಮೂರನೇ ತರಗತಿ ವಿದ್ಯಾರ್ಥಿ ನಿಯಾಗಿದ್ದು ಡಾ. ಗೌತಮ್ ಮತ್ತು ಡಾ. ರಾಜೇಶ್ವರಿ ದಂಪತಿಯ ಪುತ್ರಿ