ಕೆ.ಟಿ.ವಿಶ್ವನಾಥರಿಗೆ ಮುಂಬೈ ಹೈಕೋರ್ಟ್ ನ್ಯಾಯವಾದಿ ಮೋರ್ಲ ರತ್ನಾಕರ ಶೆಟ್ಟಿಯಿಂದ ಗೌರವಾರ್ಪಣೆ

0

ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೆ.ಟಿ.ವಿಶ್ವನಾಥರನ್ನು ಮುಂಬೈ ಹೈ ಕೋರ್ಟ್ ನ್ಯಾಯವಾದಿ ಮೋರ್ಲ ರತ್ನಾಕರ ಶೆಟ್ಟಿ ಯವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪುತ್ತೂರಿನ ನುಳಿಯಾಲು ರಾಧಾಕೃಷ್ಣ ರೈ ಮನೆಯಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ಜ್ಞಾನಮಂದಾರ ಟ್ರಸ್ಟ್‌ ನ ಸಂಸ್ಥಾಪಕರಾದ ಸೋಮಶೇಖರ್, ಸಮಾಜರತ್ನ ಪ್ರಶಸ್ತಿ ಪುರಸ್ಕೃತ ಮಂಜುನಾಥ ಬಳ್ಳಾರಿ ಉಪಸ್ಥಿತರಿದ್ದರು.