ಹಿರಿಯರ ಕ್ರೀಡಾಕೂಟದಲ್ಲಿ ರಾಮಚಂದ್ರ ಕೆರೆಮೂಲೆ – ರಾಜ್ಯಮಟ್ಟಕ್ಕೆ ಆಯ್ಕೆ

0

ಪಂಜ ಜೂನಿಯರ್ ಕಾಲೇಜು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನ.19 ರಂದು ನಡೆದ ಸುಳ್ಯ, ಪುತ್ತೂರು, ಕಡಬ ತಾಲೂಕುಗಳ ಹಿರಿಯರ 10 ನೇ ಕ್ರೀಡಾಕೂಟದಲ್ಲಿ 45ರ ವಯೋಮಿತಿಯಲ್ಲಿ. ಪಂಜದ ರಾಮಚಂದ್ರ ಕೆರೆಮೂಲೆ ರವರು ಭಾಗವಹಿಸಿ 200 ಮೀಟರ್ ದ್ವಿತೀಯ, 400 ಮೀಟರ್ ಓಟ ತೃತೀಯ, 800 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು , ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.