ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಗೆ ಅರ್ಜಿ ಸಲ್ಲಿಕೆಗೆ ನ.27 ಕೊನೆಯ ದಿನ

0

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅರ್ಜಿ ಸಲ್ಲಿಕೆ ಕಾರ್ಯವು ನ.6ರಿಂದ ಪ್ರಾರಂಭಗೊಂಡಿದ್ದು, ನ.27ರಂದು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವವರು ಬೆಂಗಳೂರಿನಲ್ಲಿರುವ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖಾ ಕಛೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.