ಕುಕ್ಕಟ್ಟೆ : ಕಾರ್ತಿಕ ದೀಪೋತ್ಸವ

0

ಕುಕ್ಕಟ್ಟೆ ಶ್ರೀ ಕ್ಷೇತ್ರ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಕ್ಷೇತ್ರದ ಪುರೋಹಿತರಾದ ಬಾಲಕೃಷ್ಣ ರವರ ನೇತೃತ್ವದಲ್ಲಿ ನ. 27ರಂದು ಕಾರ್ತಿಕ ದೀಪೋತ್ಸವ ನಡೆಯಿತು.


ಸಂಜೆ ಭಜನಾ ಕಾರ್ಯಕ್ರಮ, ಮಹಾ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಅನುವಂಶಿಕ ಮುಕ್ತೇಸರರಾದ ಚಿನ್ನಯ್ಯ ಆಚಾರ್ಯ, ಸಮಿತಿ ಅಧ್ಯಕ್ಷ ಬಾಲಕೃಷ್ಣ ಮರೋಳಿ, ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ, ಸದಸ್ಯರು, ಶ್ರೀಮತಿ ಲೀಲಾವತಿ ಮಿಲ್ಕ್ ಮಾಸ್ಟರ್, ಶ್ರೀಮತಿ ಮೈನಾ, ಕುಸುಮಾಧರ ಕೇಪಳಕಜೆ,
ಭಕ್ತಾದಿಗಳು ಉಪಸ್ಥಿತರಿದ್ದರು.