ಬಾಳಿಲ – ಮುಪ್ಪೇರಿಯ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ತಂಡದಿಂದ ಕಲ್ಬುರ್ಗಿಯಲ್ಲಿ ಕಾರ್ಯಕ್ರಮ

0

ಬಾಳಿಲ ವಿದ್ಯಾಭೋಧಿನಿ ಪ್ರೌಢಶಾಲೆಯ ಶಿಕ್ಷಕ ಲೋಕೇಶ್ ಬೆಳ್ಳಿಗೆ ಇವರ ಸಾರಥ್ಯದ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ – ಮುಪ್ಪೇರಿಯ ತಂಡ ಡಿ.2 ರಂದು ಕಲ್ಬುರ್ಗಿಯ ಷಡಕ್ಷರಿ ಜೀಡಗ ನವ ಕಲ್ಯಾಣ ಮಂಟಪದಲ್ಲಿ ನಡೆದ ಗುರುವಂದನೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿತು.