ಕುಮಾರಸ್ವಾಮಿ ವಿದ್ಯಾಲಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸಿರುವಾಣಿ ಅರ್ಪಣೆ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಕುಮಾರಸ್ವಾಮಿ ವಿದ್ಯಾಲಯದ ಮತ್ತು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಸಿರು ಕಾಣಿಕೆ ಯನ್ನು ದೇವಸ್ಥಾನ ಕ್ಕೆ ಡಿ.12 ರಂದು ಒಪ್ಪಿಸಲಾಯಿತು.